ಹನೂರು: ಕಳೆದ 24 ವರ್ಷಗಳಿಂದ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸಿದ ಮಹದೇವ್ ಶೆಟ್ಟಿ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ’ ಸದಸ್ಯರಾದ ಸುದೇಶ್,ಮಹೇಶ್ ನಾಯ್ಕ,ಪುಟ್ಟರಾಜು ಆರೋಗ್ಯ ನಿರೀಕ್ಷಕ ಬಾಲಸುಬ್ರಹ್ಮಣ್ಯ ಸಿಬ್ಬಂದಿಗಳಾದ ದೇವಿಕಾ ಮಂಜುನಾಥ, ಪ್ರತಾಪ್,ಮದನ್ ಶರತ್ ,ನಾಗೇಂದ್ರ, ರಾಕೇಶ್ ಸುರೇಶ್, ರಾಜೇಂದ್ರ,ಶ್ರೀನಿವಾಸ್ ಸುಷ್ಮಾ ಸೇರಿದಂತೆ ನೀರುಗಂಟಿಗಳು ಹಾಜರಿದ್ದರು
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…