ಹನೂರು: ಪಟ್ಟಣದಲ್ಲಿ ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ 2 ಬೃಹತ್ ಗಾತ್ರದ ಮರಗಳನ್ನು ತೆರವು ಗೊಳಿಸಲಾಗಿದೆ.
ಕೊಳ್ಳೇಗಾಲದಿಂದ- ಹನೂರು ಪಟ್ಟಣದ ವರೆಗೆ 108 ಕೋಟಿ ವೆಚ್ಚದಲ್ಲಿ 23 ಕಿಲೋ ಮೀಟರ್ ರಸ್ತೆಯನ್ನು ಕೆಶಿಪ್ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.ಈ ಸಂಬಂಧ ಕಳೆದ 1ವಾರದಿಂದ ಮಳಿಗೆಗಳನ್ನು ತೆರವು ಗೊಳಿಸಲಾಗಿತ್ತು. ಇದೀಗ ಮುಖ್ಯರಸ್ತೆಯಲ್ಲಿದ್ದ 2ಬೃಹತ್ ಗಾತ್ರದ ಮರವನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಕಾಮಗಾರಿ ವೇಗ ಪಡೆದುಕೊಂಡಿದೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…