ಜಿಲ್ಲೆಗಳು

ಹನೂರು: ಮಾದಪ್ಪನ ಹುಂಡಿಯಲ್ಲಿ 2.59 ಕೋಟಿ ರೂ ಕಾಣಿಕೆ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.59 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಕಾರ್ತಿಕ ಮಾಸ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 34 ದಿನಗಳ ಅವಧಿಯಲ್ಲಿ 2 ಕೋಟಿ 59ಲಕ್ಷದ 31ಸಾವಿರದ 472 ರೂ 80 ಗ್ರಾಂ ಚಿನ್ನ ಹಾಗೂ 3.900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು,ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಸಿಬ್ಬಂದಿಗಳಾದ ಜನಾರ್ದನ್, ಮಲ್ಲಿಕಾರ್ಜುನಪ್ಪ, ನಾಗರಾಜು, ಮಾದೇಶ್ , ಎಸ್‌ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ವೃತ್ತ ನಿರೀಕ್ಷಕ ಬಸವರಾಜು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago