ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ ಬೆಳಿಗ್ಗೆ 6ಗಂಟೆ ಸಮಯದಲ್ಲಿ ಪರಿಚಯಸ್ಥರಾದ ಸರೋಜಮ್ಮಳನ್ನು ಕೊಳ್ಳೆಗಾಲಕ್ಕೆ ಹೋಗಿ ಮೈಸೂರು ಬಸ್ ಹತ್ತಿಸಿ ಬರುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಸ್ ಬಂದಿರಲಿಲ್ಲ, ನಂತರ ಗಂಡನ ಮನೆಗೆ ಫೋನ್ ಮಾಡಿದಾಗ ಬರುತ್ತೇನೆಂದು ಹೇಳಿದರು . ಅಂದಿನಿಂದ ಇವತ್ತಿನವರೆಗೂ ಬಂದಿರುವುದಿಲ್ಲ ಅವರು ಮನೆಯಿಂದ ಹೋಗುವಾಗ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದಾರೆ ಕನ್ನಡ, ತೆಲುಗು ಹಾಗೂ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ . ಸುಳಿವು ಸಿಕ್ಕಲ್ಲಿ ಹನೂರು ಪೊಲೀಸ್ ಠಾಣೆಯನ್ನು08224268803 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…