ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ ಬೆಳಿಗ್ಗೆ 6ಗಂಟೆ ಸಮಯದಲ್ಲಿ ಪರಿಚಯಸ್ಥರಾದ ಸರೋಜಮ್ಮಳನ್ನು ಕೊಳ್ಳೆಗಾಲಕ್ಕೆ ಹೋಗಿ ಮೈಸೂರು ಬಸ್ ಹತ್ತಿಸಿ ಬರುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಸ್ ಬಂದಿರಲಿಲ್ಲ, ನಂತರ ಗಂಡನ ಮನೆಗೆ ಫೋನ್ ಮಾಡಿದಾಗ ಬರುತ್ತೇನೆಂದು ಹೇಳಿದರು . ಅಂದಿನಿಂದ ಇವತ್ತಿನವರೆಗೂ ಬಂದಿರುವುದಿಲ್ಲ ಅವರು ಮನೆಯಿಂದ ಹೋಗುವಾಗ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದಾರೆ ಕನ್ನಡ, ತೆಲುಗು ಹಾಗೂ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ . ಸುಳಿವು ಸಿಕ್ಕಲ್ಲಿ ಹನೂರು ಪೊಲೀಸ್ ಠಾಣೆಯನ್ನು08224268803 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…