ಜಿಲ್ಲೆಗಳು

ಹನೂರು : ಸಂತ್ರಸ್ತ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಣೆ

ಹನೂರು:ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದ ಮಿಣ್ಯಂ ಗ್ರಾಮದ ಮಾದಪ್ಪ ಅವರ ಕುಟುಂಬದವರಿಗೆ ಶಾಸಕ ಆರ್. ನರೇಂದ್ರ ಅವರು ಐದು ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.


ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂತ್ರಸ್ತ ಕುಟುಂಬದವರಿಗೆ ಐದು ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿ, ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಮಿಣ್ಯಂ ಗ್ರಾಮದ ಮಾದಪ್ಪ ಹಾಗೂ ಅವರಿಗೆ ಸೇರಿದ 6 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಈ ಬಗ್ಗೆ ಸರಕಾರಕ್ಕೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿದ್ದ ಹಿನ್ನೆಲೆಯಲ್ಲಿ ಪರಿಹಾರವನ್ನು ವಿತರಿಸಲಾಗುತ್ತಿದೆ. ಜೊತೆಗೆ ಪಶು ಇಲಾಖೆಯಿಂದ ಕೂಡ 35 ಸಾವಿರ ರೂ.ಗಳ ಪರಿಹಾರ ಧನವನ್ನು ನೀಡಲಾಗುತ್ತಿದೆ. ಸಂತ್ರಸ್ತ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ, ಗ್ರಾಮಲೆಕ್ಕಿಗ ಶರವಣ ಸೇರಿದಂತೆ ಸಂತ್ರಸ್ತ ಕುಟುಂಬಸ್ಥರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago