ಜಿಲ್ಲೆಗಳು

ಹನೂರು : ಮಳೆ ಹಾನಿ ಪ್ರದೇಶಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ, ಪರಿಶೀಲನೆ

ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು ಕಡೆ ಚರಂಡಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿಲ್ಲ. ಈತನ್ಮಧ್ಯೆ ಸಂಬಂಧಪಟ್ಟ ಅಧಿಕಾರಿಗಳು ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದರೆ ಮುನ್ನೆಚ್ಚರಿಕೆಯ ಬಗ್ಗೆ ಕ್ರಮವಹಿಸಿಲ್ಲ. ಆಗಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ.
ಆದ್ದರಿಂದ ಅಧಿಕಾರಿಗಳು ಈ ಬಗ್ಗೆ ಕೂಡಲೇ ಅಗತ್ಯ ಕ್ರಮಕೈಗೊಂಡು ಹಾನಿಯಾದ ಮನೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ನಿಮ್ಮ ನೆರವಿಗೆ ನಾನಿದ್ದೇನೆ ಎಂದು ಅಭಯ ಹಸ್ತ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು , ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

39 mins ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

46 mins ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

49 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

1 hour ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

1 hour ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

2 hours ago