ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು.
ಗಾಣಿಗಮಂಗಲದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಜಲ್ಲಿಕಲ್ಲಿನಿಂದ ಮೆಟ್ಲಿಂಗ್ ಮಾಡದೇ ಎಂ ಸ್ಯಾಂಡ್ ಬಳಸಿ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರು ನೀಡಿದ್ದರು.ಈ ಬಗ್ಗೆ ಆಂದೋಲನ ದಿನಪತ್ರಿಕೆ ಯಲ್ಲಿ ರಸ್ತೆ ಕಾಮಗಾರಿ ಕಳಪೆ ಆರೋಪ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ವರದಿಗೆ ಎಚ್ಚೆತ್ತ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ,ತಾಲ್ಲೂಕು ಅಧಿಕಾರಿ ನವೀನ್ ಮಠದ ಹಾಗೂ ಅಭಿಯಂತರರು ಗಾಣಿಗಮಂಗಲ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು ಇದೇ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…