ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು
ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು ಸಾಕಾಣೆ ಮಾಡುತ್ತಿರುವ ನಾಯಿಗಳಿಗೆ ರೇಬಿಸ್ ಲಸಿಕೆ ಕಡ್ಡಾಯವಾಗಿ ಹಾಕಿಸುವ ಮೂಲಕ ಪ್ರಾಣಿಗಳ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕಾಗಿದೆ ಜೊತೆಗೆ ಮನೆಗಳಲ್ಲಿ ಸಾಕಾಣೆ ಮಾಡುವ ಈ ಪ್ರಾಣಿಗಳಿಂದ ಸಣ್ಣ ಮಕ್ಕಳಿಗೆ ಮತ್ತು ವೈರುಧ್ಯರಿಗೆ ಪ್ರತಿಯೊಬ್ಬ ನಾಗರಿಕರಿಗೂ ಯಾವುದೇ ತೊಂದರೆ ಆಗದಿರಲಿ ಎಂದು ಸರ್ಕಾರ ಸಕಾಲದಲ್ಲಿ ಪ್ರಾಣಿಗಳಿಗೆ ಲಸಿಕೆ ಹಾಕುವ ಅಭಿಯಾನವನ್ನು ಹಮ್ಮಿಕೊಂಡಿದೆ ತಮ್ಮ ಗ್ರಾಮ ಮತ್ತು ನೆರೆಹೊರೆಯ ಮನೆಗಳಲ್ಲಿ ಸಾಕಾಣೆ ಮಾಡುವ ಪ್ರಾಣಿಗಳಿಗೆ ಲಸಿಕೆಗಳನ್ನು ಹಾಕುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೊತೆಗೆ ತಮ್ಮ ನೆಂಟರಿಷ್ಟರು ಸ್ನೇಹಿತರು ಇತರರಿಗೂ ಸಹ ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರು ತಿಳಿ ಹೇಳುವ ಮೂಲಕ ಸಾಕುಪ್ರಾಣಗಳಿಗೆ ಲಸಿಕೆಗಳನ್ನು ಹಾಕಿಸಿಕೊಳ್ಳುವಂತೆ ಅರಿವು ಮೂಡಿಸುವಂತೆ ತಿಳಿಸಿದರು
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…
ಬಿ.ಟಿ.ಮೋಹನ್ಕುಮಾರ್ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಾ, ನಮ್ಮ ಹಳ್ಳಿಗಳ ಪ್ರತಿ…