ಜಿಲ್ಲೆಗಳು

ಹನೂರು : ರೇಬಿಸ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು

ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು ಸಾಕಾಣೆ ಮಾಡುತ್ತಿರುವ ನಾಯಿಗಳಿಗೆ ರೇಬಿಸ್ ಲಸಿಕೆ ಕಡ್ಡಾಯವಾಗಿ ಹಾಕಿಸುವ ಮೂಲಕ ಪ್ರಾಣಿಗಳ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕಾಗಿದೆ ಜೊತೆಗೆ ಮನೆಗಳಲ್ಲಿ ಸಾಕಾಣೆ ಮಾಡುವ ಈ ಪ್ರಾಣಿಗಳಿಂದ ಸಣ್ಣ ಮಕ್ಕಳಿಗೆ ಮತ್ತು ವೈರುಧ್ಯರಿಗೆ ಪ್ರತಿಯೊಬ್ಬ ನಾಗರಿಕರಿಗೂ ಯಾವುದೇ ತೊಂದರೆ ಆಗದಿರಲಿ ಎಂದು ಸರ್ಕಾರ ಸಕಾಲದಲ್ಲಿ ಪ್ರಾಣಿಗಳಿಗೆ ಲಸಿಕೆ ಹಾಕುವ ಅಭಿಯಾನವನ್ನು ಹಮ್ಮಿಕೊಂಡಿದೆ ತಮ್ಮ ಗ್ರಾಮ ಮತ್ತು ನೆರೆಹೊರೆಯ ಮನೆಗಳಲ್ಲಿ ಸಾಕಾಣೆ ಮಾಡುವ ಪ್ರಾಣಿಗಳಿಗೆ ಲಸಿಕೆಗಳನ್ನು ಹಾಕುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೊತೆಗೆ ತಮ್ಮ ನೆಂಟರಿಷ್ಟರು ಸ್ನೇಹಿತರು ಇತರರಿಗೂ ಸಹ ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರು ತಿಳಿ ಹೇಳುವ ಮೂಲಕ ಸಾಕುಪ್ರಾಣಗಳಿಗೆ ಲಸಿಕೆಗಳನ್ನು ಹಾಕಿಸಿಕೊಳ್ಳುವಂತೆ ಅರಿವು ಮೂಡಿಸುವಂತೆ ತಿಳಿಸಿದರು

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago