ಜಿಲ್ಲೆಗಳು

ಹನೂರು : ಮಾಜಿ ಶಾಸಕಿ ಪರಿಮಳ ನಾಗಪ್ಪ & ಬಿ. ವೆಂಕಟೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ

ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎಸ್ ಸಿ ಮೋರ್ಚಾ ಸಭೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಎಸ್ ಸಿ ಮೋರ್ಚಾ ಅಧ್ಯಕ್ಷ ರುಗಳು ಪದಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನಧ್ವನಿ ಬಿ ವೆಂಕಟೇಶ್ ಅವರನ್ನೂ ಕರೆದಿರಲಿಲ್ಲ ಆದರೆ ಸಭೆಗೆ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಪ್ರೀತಂ ನಾಗಪ್ಪ ಆಗಮಿಸಿದ ಹಿನ್ನೆಲೆ ಜನಧ್ವನಿ ಬಿ ವೆಂಕಟೇಶ್ ರವರ ಬೆಂಬಲಿಗರು ನಾಯಕರುಗಳ ಜತೆ ವಾಗ್ವಾದ ನಡೆಸಿ ಹರಿಹಾಯ್ದಿದ್ದಾರೆ.
ಕಳೆದ ತಿಂಗಳು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹನೂರು ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಪಕ್ಷ ಯಾರಿಗಾದರೂ ಟಿಕೆಟ್ ನೀಡಲಿ ಅಲ್ಲಿಯವರೆಗೆ ಪರಿಮಳ ನಾಗಪ್ಪ,ಜನಧ್ವನಿ ಬಿ ವೆಂಕಟೇಶ್ ಡಾ. ದತ್ತೇಶ್ ಕುಮಾರ್, ಪ್ರೀತಂ ನಾಗಪ್ಪ ಎಲ್ಲಾ ನಾಯಕರುಗಳು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಾಗುವಂತೆ ವರಿಷ್ಠರು ಆದೇಶ ನೀಡಿದ್ದರು. ಈ ಹಿನ್ನೆಲೆ ಹನೂರು ಪಟ್ಟಣದಲ್ಲಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಒಬಿಸಿ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದರು.ಆದರೆ ವರಿಷ್ಠರು ಸೂಚನೆ ನೀಡಿ ಇನ್ನೂ ಸಹ 1ತಿಂಗಳು ಕಳೆದಿಲ್ಲ ಆಗಲೇ ಬಣ ರಾಜಕೀಯ ಭುಗಿಲೆದ್ದು ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago