ಜಿಲ್ಲೆಗಳು

ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು  ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

andolanait

Recent Posts

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

27 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

6 hours ago