ಜಿಲ್ಲೆಗಳು

ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ, ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು  ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

andolanait

Recent Posts

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

14 mins ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

29 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

7 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

21 hours ago