ಹಾಸನ: ಜಿಲ್ಲೆಯ ಆಲೂರುನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ಆಹಾರ ಸೇವಿಸಿದ ನಂತರ ೨೫ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾತ್ರಿ ಊಟ ಮಾಡಿದ ನಂತರ ೨೫ಕ್ಕೂ ಹೆಚ್ಚು ವಸತಿ ಶಾಲೆಯ ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥಗೊಂಡ ಮಕ್ಕಳು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಸತಿ ಶಾಲೆಯ ಮಕ್ಕಳು ಕಲುಷಿತ ಆಹಾರ ಸೇವಿಸಿದ್ದರಿಂದಲೇ ಅಸ್ವಸ್ಥಗೊಂಡಿದ್ದು ಎಂಬುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಸಂಬಂಧ ಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಟಿಎಂಸಿಗೆ ಯಶವಂತ್ ಸಿನ್ಹಾ ಗುಡ್ಬೈ
Next Article SSLC ಪರೀಕ್ಷೆ : ಸರಳತೆಯ ಪ್ರಮಾಣ ಕೈಬಿಟ್ಟ ಸರ್ಕಾರ