ಜಿಲ್ಲೆಗಳು

ಹಾಸನ: ಅ.13 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ

ಹಾಸನ:  ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್​​​ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.

 ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್​ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ‌ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.  

andolana

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago