ಜಿಲ್ಲೆಗಳು

ಹಾಸನ: ಅ.13 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ

ಹಾಸನ:  ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್​​​ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.

 ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್​ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ‌ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.  

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

34 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

44 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago