ಹಾಸನ: ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.
ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…