ಜಿಲ್ಲೆಗಳು

ಹಾಸನ: ಅ.13 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ

ಹಾಸನ:  ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್​​​ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.

 ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್​ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ‌ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.  

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago