ಜಿಲ್ಲೆಗಳು

ಹಾಸನ: ಅ.13 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ

ಹಾಸನ:  ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ಈ ಭಾರಿ ಅಕ್ಟೋಬರ್​​ 13 ಮಧ್ಯಾಹ್ನ 12.30 ಕ್ಕೆ ತೆರಯಾಲಗುತ್ತದೆ. ಅ.13ರಿಂದ ಅ.27ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇಂದು ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಅರ್ಚಕರು ದೇವಿಯ ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ತಂದಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್​​​ನಲ್ಲಿ ದೇವಿಯ ಒಡವೆಗಳನ್ನು ಬೆಳ್ಳಿ ರಥದಲ್ಲಿ ದೇವಸ್ಥಾನಕ್ಕೆ ತಂದಿದ್ದಾರೆ.

 ಒಟ್ಟು 15 ದಿನಗಳ ಕಾಲ ಹಾಸನಾಂಬ ದೇವಾಲಯ ಓಪನ್​ ಮಾಡಲಾಗುತ್ತೆ. ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾಮಾರಿ ಕೊರೊನಾ ಹಿನ್ನೆಲೆ ಕಳೆದ ಮೂರು ವರ್ಷ ಹಾಸನಾಂಬೆ ಉತ್ಸವ ಸರಳವಾಗಿ ನಡೆದಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ಉತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಆಶ್ವೀಜ ಮಾಸದ ಮೊದಲ‌ ಗುರುವಾರ ಗರ್ಭಗುಡಿ ಬಾಗಿಲು ತೆರೆಯಲಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿ ಲಕ್ಷಾಂತರ ಭಕ್ತರು ದರ್ಶನ ಪಡೆಯಲಿದ್ದಾರೆ.  

andolana

Recent Posts

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…

13 mins ago

ಕೈಬೀಸಿ ಕರೆಯುತ್ತಿದೆ ಕುರಹಟ್ಟಿ ವಾಟರ್‌ಫಾಲ್ಸ್‌

ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್‌ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…

1 hour ago

ಓದುಗರ ಪತ್ರ | ಬಿಸಿಲ ಬೇಗೆ ಮತ್ತು ನಕಲಿ ಮಾವಿನ ರಸದ ಹಾವಳಿ

ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…

1 hour ago

ಓದುಗರ ಪತ್ರ | ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…

1 hour ago

ಓದುಗರ ಪತ್ರ | ಅವೈಜ್ಞಾನಿಕ ಆಸ್ತಿ ತೆರಿಗೆ ಪದ್ಧತಿ ಕೊನೆಗೊಳ್ಳಲಿ

ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

3 hours ago