ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.
ರಮೇಶ್ ಹಾಗೂ ಪುರುಷೋತ್ತಮ್ ಎಂಬುವವರೇ ಮೃತ ಯುವಕರಾಗಿದ್ದಾರೆ.
ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಪುರುಷೋತ್ತಮ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ರಮೇಶ್ ಸ್ಥಳದಲ್ಲಿ ಮೃತಪಟ್ಟರೆ, ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…