Anything can happen in the next two months: Minister K.N. Rajanna reiterates
ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುರ್ಜೇವಾಲಾ ಅವರ ಕಾರ್ಯವೈಖರಿಯಲ್ಲಿ ವಿಶೇಷತೆ ಹುಡುಕಬಾರದು. ಸೆಪ್ಟೆಂಬರ್ಗೆ ಇನ್ನೂ ಎರಡು ತಿಂಗಳು ಬಾಕಿಯಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.
ನಾನು ಹೇಳಿರೋದು ಸೆಪ್ಟೆಂಬರ್ಗೆ ಅಲ್ವಾ, ಈಗ ನಾವೆಲ್ಲಾ ಇನ್ನೂ ಕೂಡ ಜುಲೈನಲ್ಲಿದ್ದೇವೆ. ಈಗಲೇ ಎಲ್ಲವನ್ನೂ ಹೇಳಿಬಿಟ್ಟರೆ ನಿಮಗೆ ಆಸಕ್ತಿ ಕಡಿಮೆಯಾಗಿಬಿಡುತ್ತದೆ. ಇನ್ನೂ ಎರಡು ತಿಂಗಳು ಬಾಕಿಯಿದೆ. ಅಷ್ಟರಲ್ಲಿ ದೇಶವನ್ನೇ ತಲೆಕೆಳಗಾಗಿಸಬಹುದು ಎಂದು ಉತ್ತರಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…