ಹಾಸನ: ಅರಸೀಕೆರೆ ನಗರಸಭೆ ವಾರ್ಡ್ಗಳ ಉಪಚುನಾವಣೆಯಲ್ಲಿ ಎಂಟು ಸ್ಥಾನಗಳ ಪೈಕಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲೂ ಕಾಂಗ್ರೆಸ್ ಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಿಗ್ ಶಾಕ್ ನೀಡಿದೆ.
ಕಳೆದ ನವೆಂಬರ್.23ರಂದು ಅರಸೀಕೆರೆ ನಗರಸಭೆಯ 8 ವಾರ್ಡ್ಗಳಿಗೆ ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ.
ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.
ಇದರೊಂದಿಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಮಾಜಿ ಸಚಿವ ಎಚ್.ಡಿ.ರೇವಣ್ಣರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…