Auto driver dies of heart attack in Hassan
ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಆಟೋವನ್ನು ಆಸ್ಪತ್ರೆ ಕಡೆಗೆ ತಿರುಗಿಸಿದ್ದಾರೆ. ಆದರೆ ಆಸ್ಪತ್ರೆಗೆ ಹೋಗಿದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬಕ್ಕೆ ಆಶ್ರಯವಾಗಿದ್ದ ಗೋವಿಂದರನ್ನು ಕಳೆದುಕೊಂಡು ಪತ್ನಿಯ ಆಕ್ರಂದನ ಮುಗಿಲುಮುಟ್ಟಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…