ಹಾಸನ

ಹಾಸನ| 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ: ಸವಾರ ಸಾವು

ಹಾಸನ: 112 ಪೊಲೀಸ್‌ ವಾಹನ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ.

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್‌ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಶಾಂಕ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶಶಾಂಕ್‌ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಹಾಸನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟ್ರಂಪ್ ಮಹಾಶಯರ ಐಲುಪೈಲು ಆಲೋಚನೆಗಳು

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ,…

8 mins ago

ಓದುಗರ ಪತ್ರ: ಭಾರತದ ದಿಟ್ಟ ಕ್ರಮ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ…

21 mins ago

ಓದುಗರ ಪತ್ರ: ಮರದ ಕೊಂಬೆಗಳನ್ನು ತೆರವುಗೊಳಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ೧೭ನೇ ಮುಖ್ಯರಸ್ತೆಯಲ್ಲಿರುವ ಜೆ.ಪಿ.ನಗರ ೩ನೇ ಹಂತ, ೮ನೇ ಕ್ರಾಸ್ ಎಂಬ ಮಾರ್ಗಸೂಚಿ…

23 mins ago

ಓದುಗರ ಪತ್ರ: ಚಿಕ್ಕಲ್ಲೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಸ್ವಾಗತಾರ್ಹ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ…

25 mins ago

ಉಗ್ರರು ಮತ್ತೆ ತಲೆ ಎತ್ತದಂತಿರಲಿ ಭಾರತದ ಕ್ರಮ

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಭಾರತ-ಪಾಕ್ ಗಡಿಯಲ್ಲಿ ಕೆಲವು ವರ್ಷಗಳಿಂದ ತೆಗೆದುಕೊಂಡ…

28 mins ago