ಹಾಸನ

ಬಾನು ಮುಷ್ತಾಕ್‌ಗೆ ಬೂಕರ್‌ ಪ್ರಶಸ್ತಿ : ಸಿಹಿ ಹಂಚಿ ಸಂಭ್ರಮಿಸಿದ ಕುಟುಂಬಸ್ಥರು

ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರಿಗೆ ಅಂತರರಾಷ್ಟ್ರೀಯ ಬೂಕರ್‌ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ.

ಹಾಸನ ನಗರದ ಪೆನ್ಷನ್‌ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್‌ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.

ಪುತ್ರ ತಾಹೀರ್‌, ಸೊಸೆ ಯಾಸಿನ್‌ ಹಾಗೂ ಮೊಮ್ಮಗಳಿಗೆ ಪತಿ ಮುಷ್ತಾಕ್ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು.

ಸುದ್ದಿ ಹಿನ್ನೆಲೆ:- ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಬೂಕರ್‌ ಪ್ರಶಸ್ತಿ

ಬಳಿಕ ಮಾತನಾಡಿದ ಅವರು, ಈ ಗೌರವ ಕರ್ನಾಟಕಕ್ಕೆ, ವಿಶೇಷವಾಗಿ ಹಾಸನ ಜಿಲ್ಲೆಗೆ ಸಿಕ್ಕಿರುವುದು ಅತೀವ ಸಂತೋಷದ ವಿಷಯ. ಇಂಗ್ಲೆಂಡ್‌ನಲ್ಲಿ ಪ್ರಶಸ್ತಿ ಘೋಷಣೆಯವರೆಗೂ ಕುತೂಹಲದಿಂದ ಕಾದಿದ್ದೆವು ಎಂದು ಹೇಳಿದರು.

ಇನ್ನೂ ವಕೀಲ ಸಂಘ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago