Banu Mushtaq Family celebration
ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ.
ಹಾಸನ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು.
ಪುತ್ರ ತಾಹೀರ್, ಸೊಸೆ ಯಾಸಿನ್ ಹಾಗೂ ಮೊಮ್ಮಗಳಿಗೆ ಪತಿ ಮುಷ್ತಾಕ್ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು.
ಸುದ್ದಿ ಹಿನ್ನೆಲೆ:- ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ
ಬಳಿಕ ಮಾತನಾಡಿದ ಅವರು, ಈ ಗೌರವ ಕರ್ನಾಟಕಕ್ಕೆ, ವಿಶೇಷವಾಗಿ ಹಾಸನ ಜಿಲ್ಲೆಗೆ ಸಿಕ್ಕಿರುವುದು ಅತೀವ ಸಂತೋಷದ ವಿಷಯ. ಇಂಗ್ಲೆಂಡ್ನಲ್ಲಿ ಪ್ರಶಸ್ತಿ ಘೋಷಣೆಯವರೆಗೂ ಕುತೂಹಲದಿಂದ ಕಾದಿದ್ದೆವು ಎಂದು ಹೇಳಿದರು.
ಇನ್ನೂ ವಕೀಲ ಸಂಘ ಸೇರಿದಂತೆ ನಗರದ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…