ಹಾಸನ

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ.

ಇಬ್ಬರು ಹಾಸನ ನಗರದ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ಮುಗಿಸಿದ್ದರು. ಬಳಿಕ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಿಂದ ಬುಧವಾರ ಸ್ನೇಹಿತೆ ಮಿಲನ ಜೊತೆ ಬಸ್‌ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

52 mins ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

54 mins ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

56 mins ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago