ಹಾಸನ

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ.

ಇಬ್ಬರು ಹಾಸನ ನಗರದ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ಮುಗಿಸಿದ್ದರು. ಬಳಿಕ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಿಂದ ಬುಧವಾರ ಸ್ನೇಹಿತೆ ಮಿಲನ ಜೊತೆ ಬಸ್‌ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

1 min ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

9 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

15 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

15 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

16 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

16 hours ago