ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು ಚನ್ನಪಟ್ಟಣ ಜನತೆ ಆಯ್ಕೆ ಮಾಡಿದ್ದರು. ಈ ಬಾರಿಯೂ ಕೂಡ ನಿಖಿಲ್ ಕುಮಾರಸ್ವಾಮಿ ಅವರ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಉಪಚುನಾವಣೆ ಫಲಿತಾಂಶ ಬಂದ ನಂತರ ಸರ್ಕಾರದಲ್ಲಿ ಬದಲಾವಣೆ ಆಗಲಿದೆ. ಹಲವು ನಾಯಕರ ಭವಿಷ್ಯ ಕೂಡ ನಿರ್ಧಾರವಾಗಲಿದೆ ಎಂದು ಭವಿಷ್ಯ ನುಡಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…