ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ ಮನೆಯಲ್ಲೇ ಲಾಕ್ ಆಗಿರುವ ಕೆಲ ಪ್ರದೇಶಗಳ ಜನರು ಅಗತ್ಯ ವಸ್ತುಗಳ ಖರೀದಿಗೆ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ.
ಗುಡ್ಡ ಕುಸಿತ ವರದಿಯಾದ ಬಳಿಕ ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಅವರು, ಸಕಲೇಶಪುರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ತೆರಳಿದ್ದರು. ಆದರೆ ಸಮಸ್ಯೆ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಭರವಸೆ ನೀಡದೇ ಹೋಗಿದ್ದರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರ ನಡೆ ಜನರ ಅಸಮಾಧಾನಕ್ಕೆ ಕಾರಣವಾಗಿದ್ದು, ಸಿಎಂ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸ್ಥಳೀಯರು ನಿರೀಕ್ಷೆ ಮಾಡಿದ್ದ ಸ್ಪಂದನೆ ಸಿಎಂ ಸಿದ್ದರಾಮಯ್ಯರಿಂದ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಜನತೆ ಕಿಡಿಕಾರಿದ್ದು, ಆದಷ್ಟು ಬೇಗ ಮೂಲಭೂತ ಸೌಕರ್ಯದ ಜೊತೆ ಜೊತೆಗೆ ಗುಡ್ಡ ಕುಸಿತ ಸಂಭವಿಸದ ಹಾಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…