ಹಾಸನ

ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಾಸನಾಂಬೆ ದರ್ಶನ ಪಡೆದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಆಂದೋಲನ ಡೆಸ್ಕ್

Recent Posts

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

34 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

1 hour ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

4 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

4 hours ago