ಹಾಸನ

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ರೈತ ಮಧು ಎಂಬುವವರು ಕಾಫಿ ಹಣ್ಣು ಕೊಯ್ಲು ಮಾಡಿ ಚೀಲಗಳಲ್ಲಿ ತುಂಬಿ ಮನೆಯ ಸಮೀಪದ ತೋಟದಲ್ಲಿಟ್ಟಿದ್ದರು. ಇದರಲ್ಲಿ 20 ಮೂಟೆಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ಸುಮಾರು 1.5 ಲಕ್ಷ ರೂ ಮೌಲ್ಯದ ಕಾಫಿ ಹಣ್ಣುಗಳ ಕಳುವಾಗಿದೆ ಎಂದು ಅಂದಾಜಿಸಲಾಗಿದ್ದು, ರೈತ ಮಧು ತೀವ್ರ ಕಂಗಾಲಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

24 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

4 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

4 hours ago