ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ರೈತ ಮಧು ಎಂಬುವವರು ಕಾಫಿ ಹಣ್ಣು ಕೊಯ್ಲು ಮಾಡಿ ಚೀಲಗಳಲ್ಲಿ ತುಂಬಿ ಮನೆಯ ಸಮೀಪದ ತೋಟದಲ್ಲಿಟ್ಟಿದ್ದರು. ಇದರಲ್ಲಿ 20 ಮೂಟೆಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಸುಮಾರು 1.5 ಲಕ್ಷ ರೂ ಮೌಲ್ಯದ ಕಾಫಿ ಹಣ್ಣುಗಳ ಕಳುವಾಗಿದೆ ಎಂದು ಅಂದಾಜಿಸಲಾಗಿದ್ದು, ರೈತ ಮಧು ತೀವ್ರ ಕಂಗಾಲಾಗಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…