ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ರೈತ ಮಧು ಎಂಬುವವರು ಕಾಫಿ ಹಣ್ಣು ಕೊಯ್ಲು ಮಾಡಿ ಚೀಲಗಳಲ್ಲಿ ತುಂಬಿ ಮನೆಯ ಸಮೀಪದ ತೋಟದಲ್ಲಿಟ್ಟಿದ್ದರು. ಇದರಲ್ಲಿ 20 ಮೂಟೆಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಸುಮಾರು 1.5 ಲಕ್ಷ ರೂ ಮೌಲ್ಯದ ಕಾಫಿ ಹಣ್ಣುಗಳ ಕಳುವಾಗಿದೆ ಎಂದು ಅಂದಾಜಿಸಲಾಗಿದ್ದು, ರೈತ ಮಧು ತೀವ್ರ ಕಂಗಾಲಾಗಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…