ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದರು.
ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ರೂ ಖರ್ಚು ಮಾಡುವುದು ಸಮಾನತೆ ತರಲೆಂದು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ನೀವೇ ಉತ್ತರ ಕೊಡಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ಮಾಡೇ ಮಾಡ್ತೀನಿ ಎಂದರು.
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…