ಹಾಸನ

ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ.

ದಿನಾಂಕ: 09-10-2025
ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ.

ದಿನಾಂಕ: 10-10-2025
ಶುಕ್ರವಾರ: ಬೆಳಗ್ಗೆ 6.00 ರಿಂದ ಸಂಜೆ 7.00

ದಿನಾಂಕ: 11-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 12-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 13-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 14-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 15-10-2025
ಬುಧವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 16-10-2025
ಗುರುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 17-10-2025
ಶುಕ್ರವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 18-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 19-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 20-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 21-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 22-10-2025
ಬುಧವಾರ: ಬೆಳಗ್ಗೆ 5.00 ರಿಂದ ಸಂಜೆ 7.00, ರಾತ್ರಿ 1.00 ರಿಂದ ಬೆಳಗ್ಗೆ 7.00

ದಿನಾಂಕ: 23-10-2025
ಗುರುವಾರ: ಮಧ್ಯಾಹ್ನ 12.00 ಗಂಟೆಗೆ ಸಾಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

51 seconds ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

11 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

33 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

57 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago