ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ.
ದಿನಾಂಕ: 09-10-2025
ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ.
ದಿನಾಂಕ: 10-10-2025
ಶುಕ್ರವಾರ: ಬೆಳಗ್ಗೆ 6.00 ರಿಂದ ಸಂಜೆ 7.00
ದಿನಾಂಕ: 11-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 12-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 13-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 14-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 15-10-2025
ಬುಧವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 16-10-2025
ಗುರುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 17-10-2025
ಶುಕ್ರವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 18-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 19-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 20-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 21-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 22-10-2025
ಬುಧವಾರ: ಬೆಳಗ್ಗೆ 5.00 ರಿಂದ ಸಂಜೆ 7.00, ರಾತ್ರಿ 1.00 ರಿಂದ ಬೆಳಗ್ಗೆ 7.00
ದಿನಾಂಕ: 23-10-2025
ಗುರುವಾರ: ಮಧ್ಯಾಹ್ನ 12.00 ಗಂಟೆಗೆ ಸಾಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…