ಹಾಸನ

ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ.

ದಿನಾಂಕ: 09-10-2025
ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ.

ದಿನಾಂಕ: 10-10-2025
ಶುಕ್ರವಾರ: ಬೆಳಗ್ಗೆ 6.00 ರಿಂದ ಸಂಜೆ 7.00

ದಿನಾಂಕ: 11-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 12-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 13-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 14-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 15-10-2025
ಬುಧವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 16-10-2025
ಗುರುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 17-10-2025
ಶುಕ್ರವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 18-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 19-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 20-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00

ದಿನಾಂಕ: 21-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00

ದಿನಾಂಕ: 22-10-2025
ಬುಧವಾರ: ಬೆಳಗ್ಗೆ 5.00 ರಿಂದ ಸಂಜೆ 7.00, ರಾತ್ರಿ 1.00 ರಿಂದ ಬೆಳಗ್ಗೆ 7.00

ದಿನಾಂಕ: 23-10-2025
ಗುರುವಾರ: ಮಧ್ಯಾಹ್ನ 12.00 ಗಂಟೆಗೆ ಸಾಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

13 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

16 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

23 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

29 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

32 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

37 mins ago