ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ.
ದಿನಾಂಕ: 09-10-2025
ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ.
ದಿನಾಂಕ: 10-10-2025
ಶುಕ್ರವಾರ: ಬೆಳಗ್ಗೆ 6.00 ರಿಂದ ಸಂಜೆ 7.00
ದಿನಾಂಕ: 11-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 12-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 13-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 14-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 15-10-2025
ಬುಧವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 16-10-2025
ಗುರುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 17-10-2025
ಶುಕ್ರವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 18-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 19-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 20-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 21-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 22-10-2025
ಬುಧವಾರ: ಬೆಳಗ್ಗೆ 5.00 ರಿಂದ ಸಂಜೆ 7.00, ರಾತ್ರಿ 1.00 ರಿಂದ ಬೆಳಗ್ಗೆ 7.00
ದಿನಾಂಕ: 23-10-2025
ಗುರುವಾರ: ಮಧ್ಯಾಹ್ನ 12.00 ಗಂಟೆಗೆ ಸಾಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…