ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ.
ದಿನಾಂಕ: 09-10-2025
ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ.
ದಿನಾಂಕ: 10-10-2025
ಶುಕ್ರವಾರ: ಬೆಳಗ್ಗೆ 6.00 ರಿಂದ ಸಂಜೆ 7.00
ದಿನಾಂಕ: 11-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 12-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 13-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 14-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 15-10-2025
ಬುಧವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 16-10-2025
ಗುರುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 17-10-2025
ಶುಕ್ರವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 18-10-2025
ಶನಿವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 19-10-2025
ಭಾನುವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 20-10-2025
ಸೋಮವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 3.00
ದಿನಾಂಕ: 21-10-2025
ಮಂಗಳವಾರ: ಬೆಳಗ್ಗೆ 5.00 ರಿಂದ ಮಧ್ಯಾಹ್ನ 2.00, ಮಧ್ಯಾಹ್ನ 3.30 ರಿಂದ ಬೆಳಗಿನ ಜಾವ 2.00
ದಿನಾಂಕ: 22-10-2025
ಬುಧವಾರ: ಬೆಳಗ್ಗೆ 5.00 ರಿಂದ ಸಂಜೆ 7.00, ರಾತ್ರಿ 1.00 ರಿಂದ ಬೆಳಗ್ಗೆ 7.00
ದಿನಾಂಕ: 23-10-2025
ಗುರುವಾರ: ಮಧ್ಯಾಹ್ನ 12.00 ಗಂಟೆಗೆ ಸಾಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…