ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗಲ್ಲ. ಅಮೇರಿಕಾಗೆ ಹೋಗುವ ಮುನ್ನ ಏನು ಹೇಳಿಕೆ ನೀಡಿದ್ದೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಖಾಲಿ ಪೆನ್ಡ್ರೈವ್ ತೋರಿಸಿಕೊಂಡು ಸುತ್ತಾಡುತ್ತಿಲ್ಲ. ಹಾಗೆಯೇ ಚುನಾವಣೆಯ ವೇಳೆ ಒಂದು ಲಕ್ಷ ಪೆನ್ಡ್ರೈವ್ ಹಂಚಿದ್ದಾರಲ್ವಾ, ನಾನು ಆ ರೀತಿ ಮಾಡಲು ಹೋಗುವುದಿಲ್ಲ. ಸಮಯ ಸಂದರ್ಭ ನೋಡಿ, ಕಾಂಗ್ರೆಸ್ಸಿನ ಅಕ್ರಮ ಕೆಲಸವನ್ನು ಬಹಿರಂಗಪಡಿಸಿ ಎಂದು ನನ್ನ ಕೆಲವು ಸ್ನೇಹಿತರು ನನಗೆ ಕೊಟ್ಟಿರುತ್ತಾರೆ. ಅಲ್ಲೋಲ, ಕಲ್ಲೋಲ ಆಗುವ ವಿಷಯ ಸದ್ಯದಲ್ಲೇ ಬರಲಿದೆ ಎಂದು ಹೇಳಿದರು.
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…