ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ.
ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮಕ್ಕೆ ಶೋಭಿತಾ ಮೃತದೇಹ ತಲುಪಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
ಇನ್ನು ಹೈದರಾಬಾದ್ನಲ್ಲಿ ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು.
ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಧಾರವಾಹಿಯಿಂದಲೇ ಭಾರೀ ಜನಪ್ರಿಯತೆ ಪಡೆದಿದ್ದರು.
ಮದುವೆಯಾದ ಬಳಿಕ ಹೈದರಾಬಾದ್ನಲ್ಲಿ ವಾಸವಾಗಿದ್ದ ಶೋಭಿತಾ, ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಸಾವಿನ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…