ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ.
ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮಕ್ಕೆ ಶೋಭಿತಾ ಮೃತದೇಹ ತಲುಪಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.
ಇನ್ನು ಹೈದರಾಬಾದ್ನಲ್ಲಿ ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು.
ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಧಾರವಾಹಿಯಿಂದಲೇ ಭಾರೀ ಜನಪ್ರಿಯತೆ ಪಡೆದಿದ್ದರು.
ಮದುವೆಯಾದ ಬಳಿಕ ಹೈದರಾಬಾದ್ನಲ್ಲಿ ವಾಸವಾಗಿದ್ದ ಶೋಭಿತಾ, ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಸಾವಿನ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…