ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್ ಕೇಸ್ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್ ಗಳು ಕಂಡುಬಂದಿದೆ.
ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೂಡ ಅಗತ್ಯ ಜಾಗೃತಿ ಮೂಡಿಸುತ್ತಿದೆ. ರೋಗಿಗಳ ಚಿಕಿತ್ಸೆಗಾಗಿ ಅಗತ್ಯವಾದ ಔಷಧಿಗಳನ್ನ ಸಂಗ್ರಹಿಸಲಾಗಿದ್ದು, ಏಳು ತಾಲೂಕು ಆಸ್ಪತ್ರೆಯಲ್ಲಿ ತಲಾ ೧೦೦ ಬೆಡ್ ವ್ಯವಸ್ಥೆ ಮಾಡಲಾಗಿದೆ. ಡೆಂಗ್ಯೂಗಾಗಿ ೧೨೦೦ ಬೆಡ್ ಗಳ ಪ್ರತ್ಯೇಕ ವಾರ್ಡ್ ಗಳನ್ನು ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿದೆ. ಅಲ್ಲದೆ ಆತಂಕಕ್ಕೆ ಒಳಗಾಗದೆ ಎಚ್ಚರವಹಿಸಲು ವೈದ್ಯರು ಮನವಿ ಮಾಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…