Mysore
29
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ.

ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ.

ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್‌ ಅವರು, ರಾಜಕೀಯ ನಾಯಕರ ಮಾತಿನಿಂದಾಗಿ ಸಾರ್ವಜನಿಕರಲಲಿ ಸೃಷ್ಟಿಯಾಗಿದೆ. ಆದರೆ ಪ್ರಕ್ರಿಯೆಗೆ ಒಳಗಾದ ನಂತರ ತಮ್ಮ ಭಯ ನಿವಾರಣೆಯಾಗಿದೆ ಎಂದು ಹೇಳಿದರು.

ನಾನು ಆಧಾರ್‌ ಕಾರ್ಡ್‌ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ನೀಡಿದೆ. ಈ ಪ್ರಕ್ರಿಯೆ ಬಹಳ ಸುಲಭ ಮತ್ತು ಸರಳವಾಗಿತ್ತು ಎಂದು ಹೇಳಿದರು.

 

Tags:
error: Content is protected !!