ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ ಹಾನಿಯಾಗಿದೆ.
ಮನಬಂದಂತೆ ಥಾರ್ ಕಾರು ಚಲಾಯಿಸಿದ ಕಿಡಿಗೇಡಿಗಳು ಜಾನುವಾರುಗಳು ಹಾಗೂ ವನ್ಯಜೀವಿಗಳ ಮೇವನ್ನು ಮಣ್ಣು ಪಾಲು ಮಾಡಿದ್ದಾರೆ.
ಈ ಪ್ರದೇಶಕ್ಕೆ ವಾಹನಗಳ ನಿರ್ಬಂಧವಿದ್ದರೂ ಅತಿಕ್ರಮ ಪ್ರವೇಶ ಮಾಡಿ ಪ್ರವಾಸಿಗರು ಪುಂಡಾಟ ಮೆರೆದಿದ್ದಾರೆ. ಪ್ರವಾಸಿಗರ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…