ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯನ್ನು ತುಳಿದು ಕೊಂದು ಹಾಕಿದೆ.
40 ವರ್ಷದ ಶೋಭಾ ಎಂಬುವವರೇ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…
ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…
ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್ ವಿರುದ್ಧ…
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…