ಹಾಸನ: ಶ್ರೇಯಸ್ ಪಟೇಲ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.
ಈ ಬಗ್ಗೆ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್ ಪಟೇಲ್ಗೂ ಸಲ್ಲುತ್ತದೆ. ಈ ಮೂಲಕ 2024ರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದರು.
ಇಲ್ಲಿಯವರೆಗೂ ಕಾರ್ಯಕ್ರಮ ನಡೆಯುವಾಗ ಒಂದು ತೋಟ ಅಥವಾ ಒಂದು ಮನೆಯಲ್ಲಿ ಲೈಟ್ ಇರುತ್ತಿತ್ತು.
ಆದರೆ ಈಗ ಇಡೀ ಹೊಳೆನರಸೀಪುರದಲ್ಲಿ ಲೈಟ್ ಇದೆ. ಇದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಈಗ ಹೊಳೆನರಸೀಪುರ ಶ್ರೇಯಸ್ ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಒಂದು ಪಕ್ಷದ ಹುದ್ದೆಯಲ್ಲಿದ್ದೇನೆ. ಶ್ರೇಯಸ್ ಪಟೇಲ್ ಬೇರೆ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯ. ಎಲ್ಲರೂ ಸೇರಿ ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ ಎಂದು ಸಲಹೆ ನೀಡಿದರು.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…