ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು ಹೋಗಿರುವವರು ವಾಪಸ್ ನೀಡುವಂತೆ ಮಾಜಿ ಪ್ರಧಾನಿ ಕೇಳಿಕೊಂಡಿದ್ದಾರೆ.
”ಅಂದಿನ ಫೋಟೋ ಹೊಳೆನರಸೀ ಪುರ ಪಟ್ಟಣದಲ್ಲಿ ವಾಸವಿದ್ದ ಮನೆಯಲ್ಲಿತ್ತು. ಮನೆ ಬದಲಾವಣೆ ಮಾಡುವ ಸಮಯದಲ್ಲಿ ಅಭಿಮಾನಿಗಳು ಇಲ್ಲವೆ ಸ್ಥಳೀಯರು, ರಾಜರು ಮತ್ತು ನಾನು ಇದ್ದ ಫೋಟೋ ತೆಗೆದುಕೊಂಡು ಹೋಗಿರಬಹುದು. ಈ ಅಪರೂಪದ ಫೋಟೋ ಯಾರಿಗಾದರೂ ಸಿಕ್ಕಿದ್ದರೆ ಅಥವಾ ಯಾರ ಬಳಿ ಇದ್ದರೂ ದಯವಿಟ್ಟು ತಲುಪಿಸಿ,” ಎಂದು ಮನವಿ ಮಾಡಿದ್ದಾರೆ. ”ಆ ಫೋಟೋ ನಿಮಗೆ ಬೇಕಿದ್ದರೆ ಬೇರೆ ಪ್ರಿಂಟ್ ಹಾಕಿಸಿ ನಿಮಗೆ ವಾಪಸ್ ಕೊಡಲಾಗುವುದು” ಎಂದಿರುವ ಅವರು, ಫೋಟೊ ಸಿಕ್ಕರೆ 9448653584 ಈ ನಂಬರ್ಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…