ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು ಹೋಗಿರುವವರು ವಾಪಸ್ ನೀಡುವಂತೆ ಮಾಜಿ ಪ್ರಧಾನಿ ಕೇಳಿಕೊಂಡಿದ್ದಾರೆ.
”ಅಂದಿನ ಫೋಟೋ ಹೊಳೆನರಸೀ ಪುರ ಪಟ್ಟಣದಲ್ಲಿ ವಾಸವಿದ್ದ ಮನೆಯಲ್ಲಿತ್ತು. ಮನೆ ಬದಲಾವಣೆ ಮಾಡುವ ಸಮಯದಲ್ಲಿ ಅಭಿಮಾನಿಗಳು ಇಲ್ಲವೆ ಸ್ಥಳೀಯರು, ರಾಜರು ಮತ್ತು ನಾನು ಇದ್ದ ಫೋಟೋ ತೆಗೆದುಕೊಂಡು ಹೋಗಿರಬಹುದು. ಈ ಅಪರೂಪದ ಫೋಟೋ ಯಾರಿಗಾದರೂ ಸಿಕ್ಕಿದ್ದರೆ ಅಥವಾ ಯಾರ ಬಳಿ ಇದ್ದರೂ ದಯವಿಟ್ಟು ತಲುಪಿಸಿ,” ಎಂದು ಮನವಿ ಮಾಡಿದ್ದಾರೆ. ”ಆ ಫೋಟೋ ನಿಮಗೆ ಬೇಕಿದ್ದರೆ ಬೇರೆ ಪ್ರಿಂಟ್ ಹಾಕಿಸಿ ನಿಮಗೆ ವಾಪಸ್ ಕೊಡಲಾಗುವುದು” ಎಂದಿರುವ ಅವರು, ಫೋಟೊ ಸಿಕ್ಕರೆ 9448653584 ಈ ನಂಬರ್ಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…